ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಮಾಜಿ ಕಾರ್ಪೊರೇಟರ್ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಘಟನೆ ವಿಜಯಪುರದ ಬಡಿಕಮಾನ್ ಬಳಿ ನಡೆದಿದೆ. ಇಲಿಯಾಸ್ ಸಿದ್ದಿಕಿ ಹಲ್ಲೆಗೊಳಗಾದವರು. ಇನ್ನು ಜುಲ್ಫೀಕಾರ್ ಮತ್ತು ಸಹೋದರರು ಹಲ್ಲೆಗಿದ್ದಾರೆ ಎಂದು ಹಲ್ಲೆಗೊಳಗಾದ ವ್ಯಕ್ತಿ ಆರೋಪ ಮಾಡಿದ್ದಾನೆ. ಇನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.