ವಿಜಯಪುರ: ಕಾರಿನ ಟೈಯರ್ ಬ್ಲಾಸ್ಟ್ ಆಗಿರುವ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ
ರಾಂಪುರ್ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ ನಿಂಗಪ್ಪ ಕುಡಕಿ (75), ಪಾರ್ವತಿ ಕುಡಕಿ,(60),
ಸಿದ್ಧಾರೂಢ ಕುಡುಕಿ,(20) ಅಯ್ಯಪ್ಪ ಕುಡಕಿ,(36) ಗಾಯಗೊಂಡಿದ್ದಾರೆ. ಸದ್ಯ ನಾಲ್ವರು ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕಾರಿನ ಟೈಯರ್ ಬ್ಲಾಸ್ಟ್.. ಮುಂದೇನಾಯ್ತು..?
![](https://karnataka1news.com/wp-content/uploads/2023/04/IMG-20230404-WA0079-860x388.jpg)