ಧಾರವಾಡ: ಬೈಕ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಮೂವರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿದ್ಯಾಕಾಶಿಯಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ವೆಂಕಟಾಪೂರ ಬಳಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿಯಲ್ಲಿ ಬೈಕ್ನಲ್ಲಿದ್ದ ಸುಶಿಲವ್ವ ಹರಿಜನ, ಕಲ್ಲವ್ವ ಹರಿಜನ, ರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
![](https://karnataka1news.com/rugleeps/2022/06/WhatsApp-Image-2022-02-11-at-6.57.10-PM-2.jpeg)
ಮೃತರೆಲ್ಲಾ ಧಾರವಾಡ ತಾಲೂಕಿನ ಬೋಗೂರು ಗ್ರಾಮದವರಾಗಿದ್ದಾರೆ. ಗರಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
![](https://karnataka1news.com/rugleeps/2022/06/Advertisement_ad_creative_1z7l3r2fui.jpg)