ಚಿತ್ರದುರ್ಗ: ಚಿತ್ರದುರ್ಗದ ಮನೆಯಲ್ಲಿಯೊಂದರಲ್ಲಿ ನಿಗೂಢ ಅಸ್ಥಿಪಂಜರ ಪತ್ತೆಯಾಗಿದ್ದಾವೆ. ಸ್ಥಳಕ್ಕೆ ದಾವಣಗೆರೆ ಐಜಿಪಿ ತ್ಯಾಗರಾಜನ್, ಚಿತ್ರದುರ್ಗ ಎಸ್ಪಿ ಧರ್ಮೇಂದರಕುಮಾರ್ ಮೀನಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಸ್ಥಿ ಪಂಜರವಿರುವ ಮನೆಯೊಳಗೆ ಪರಿಶೀಲನೆ ಬಳಿಕ ಮಾಹಿತಿ ನೀಡಿದ ಐಜಿಪಿ ತ್ಯಾಹರಾಜನ್ ಅವರು, ಮನೆಯಲ್ಲಿ ತುಂಬಾ ವಾಸನೆ ಬರುತ್ತಿದೆ. ವೈದ್ಯರು, ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಸದ್ಯ ಮನೆಯಲ್ಲಿ ಐದು ಅಸ್ಥಿಪಂಜರಗಳು ಸಿಕ್ಕಿವೆ.
ಪ್ರಕರಣದ ತನಿಖೆ ಬಳಿಕ ಖಚಿತ ಮಾಹಿತಿ ಸಿಗಲಿದೆ ಎಂದರು.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)