“ಬ್ರ್ಯಾಂಡ್ ಬೆಂಗಳೂರು – ಸುಗಮ ಸಂಚಾರ ಬೆಂಗಳೂರು” ಪರಿಕಲ್ಪನೆಯಡಿ ಗಾಂಧಿನಗರ, ಮಲ್ಲೇಶ್ವರಂ, ಮಹಾಲಕ್ಷ್ಮೀ ಲೇಔಟ್ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ “ವೈಟ್ ಟಾಪಿಂಗ್” ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು. ಈ ವೇಳೆ ಸಚಿವರಾದ ಜಮೀರ್ ಅಹಮದ್ ಖಾನ್, ದಿನೇಶ ಗುಂಡೂರಾವ್ ಹಾಗೂ ಶಾಸಕರುಗಳು,ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿ ಇದ್ದರು.