ವಿಜಯಪುರ: ಕುಡಿದ ನಶೆಯಲ್ಲಿ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಹೋಗಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಸಾಯಿ ಪಾರ್ಕ್ ಬಳಿ ನಡೆದಿದೆ
ಇನ್ನೂ ಅಪಘಾತದಲ್ಲಿ ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ. ಆದ್ರೆ,, ಚಾಲಕನಿಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.