ಕೈ ನಾಯಕನ ವಿರುದ್ಧ ಷಡ್ಯಂತ್ರ ಕೇಸ್ ದಾಖಲು
WhatsApp Group Join Now Telegram Group Join Now ವಿಜಯಪುರ: ಕಾಂಗ್ರೆಸ್ ಮುಖಂಡನ ವೈಯಕ್ತಿಕ ಜೀವನಕ್ಕೆ ಧಕ್ಕೆ ತರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೊ ಹರಿ ಬಿಟ್ಟಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್ ಅವರ ಫೋಟೊವನ್ನು ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ. ಇದರಿಂದ ರಾಜಕೀಯ ಜೀವನಕ್ಕೆ ಧಕ್ಕೆ ತರುತ್ತದೆ. ಅದಕ್ಕಾಗಿ ಓರ್ವ ಅಪರಿಚಿತನ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ … Continue reading ಕೈ ನಾಯಕನ ವಿರುದ್ಧ ಷಡ್ಯಂತ್ರ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed