ವಿಜಯಪುರ: ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಟೂರಿಸ್ಟ್ ಹೋಟೆಲ್ನಲ್ಲಿ ನಡೆದಿದೆ. ಧಾರವಾಡ ಮೂಲದ ಅಟ್ಲಪ್ಪ ಮಾದರ ಮೃತಪಟ್ಟಿರುವ ದುರ್ದೈವಿ. ಹೋಟೆಲ್ನ ರೂಮ್ನಲ್ಲಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.