ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿರುವ ಘಟನೆ ವಿಜಯಪುರದ ದರ್ಬಾರ್ ಗಲ್ಲಿಯಲ್ಲಿ ನಡೆದಿದೆ.
ಇನ್ನು ಯುವಕರ ಗುಂಪು ಕೈಯಲ್ಲಿ ಚೇರ್ ಹಿಡಿದುಕೊಂಡು ಹೊಡೆದಾಟ ಮಾಡಿದ್ದಾರೆ. ಅಲ್ಲದೇ, ಯಾವ ಕಾರಣಕ್ಕೆ ಗಲಾಟೆ ಆಗಿದೆ ಎಂಬುದು ಮಾಹಿತಿ ಲಭ್ಯವಾಗಿಲ್ಲ. ಇನ್ನು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದ್ದಾರೆ. ವಿಜಯಪುರ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.