ವಿಜಯಪುರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ
ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಹುನಸ್ಯಾಳ ಪಿಬಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. 21 ವರ್ಷದ
ಮುಕಣ್ಣ ಮೃತಪಟ್ಟಿರುವ ಸವಾರ. ಇನ್ನೂ ಅಪಘಾತದ ಬಳಿಕ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಭೀಕರ ಅಪಘಾತ, ಸವಾರ ಸಾವು
![ಭೀಕರ ಅಪಘಾತ, ಸವಾರ ಸಾವು ಭೀಕರ ಅಪಘಾತ, ಸವಾರ ಸಾವು](https://karnataka1news.com/wp-content/uploads/2023/03/accident-1.jpg)