ವಿಜಯಪುರ: ಮಳೆಯಿಂದ ತಪ್ಪಿಸಿಕೊಳ್ಳಲು ಆಸರೆಗೆ ನಿಂತಿದ್ದ ಕುರಿಗಳ ಮೇಲೆ ರೈಲು ಹರಿದು ಹೋಗಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಕೂಡಗಿ ರೈಲು ನಿಲ್ದಾಣದ ಬಳಿ ನಡೆದಿದೆ.
ಮಳೆಯಿಂದಾಗಿ ಬ್ರಿಡ್ಜ್ ಕೆಳಗೆ ಆಸರೆಗೆ ನಿಂತಿದ್ದ 40ಕ್ಕು ಅಧಿಕ ಕುರಿಗಳು ಸಾವನ್ನಪ್ಪಿದಾವೆ. ಅಲ್ಲದೇ, ಬ್ರಿಡ್ಜ್ ಬಳಿ ನಿಂತಿದ್ದ ವೇಳೆ ವೇಗವಾಗಿ ರೈಲು ಬಂದಿರುವ ಪರಿಣಾಮ ಸ್ಥಳದಲ್ಲೆ 40ಕ್ಕು ಅಧಿಕ ಕುರಿಗಳ ಅಸುನೀಗಿದ್ದಾವೆ. ಅದಕ್ಕಾಗಿ
ಪರಿಹಾರಕ್ಕಾಗಿ ಕುರಿಗಾಯಿ ಕಣ್ಣೀರು ಹಾಕುತ್ತಿದ್ದಾರೆ. ಕೂಡಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.