ಧಾರವಾಡ: ಟಿಪ್ಪರ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ದಾರುಣವಾಗಿ ಅಸುನೀಗಿರುವ ಘಟನೆ ಧಾರವಾಡದ ಸಪ್ತಾಪುರ ಬಳಿ ನಡೆದಿದೆ.
64 ವರ್ಷದ ಭಾರತಿ ಭಟ್ ಮೃತ ದುರ್ದೈವಿ. ಕಡಿ ತುಂಬಿದ ಟಿಪ್ಪರ್ ಚಾಲಕನ ಅತೀ ವೇಗವಾಗಿ ಚಲಾಯಿಸುತ್ತಿದ್ದ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇನ್ನೂ ಮಹಿಳೆಯ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.