ವಿಜಯಪುರ: ಬ್ರಿಡ್ಜ್ ಮೇಲೆ ಸ್ಕೂಟಿ ನಿಲ್ಲಿಸಿ ಕೃಷ್ಣಾ ನದಿಗೆ ಮಹಿಳೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೊರ್ತಿ ಕೊಲ್ಹಾರ ಬ್ರಿಡ್ಜ್ ಮೇಲೆ ನಡೆದಿದೆ.
ಇನ್ನು ಮಹಿಳೆಯ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಆದ್ರೇ, ಬ್ರಿಡ್ಜ್ ಮೇಲೆ ಸ್ಕೂಟಿ ನಿಲ್ಲಿಸಿ ಏಕಾಏಕಿ ನದಿಗೆ ಹಾಜರಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.