ವಿಜಯಪುರ: ಅಪರಿಚಿತ ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಕೆಎಚ್ಬಿ ಕಾಲೋನಿಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯ ದೇಹವನ್ನು ಎರಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ್ದಾರೆ. ಆದ್ರೇ, ಹತ್ಯೆಯಾಗಿರುವ ಅಪರಿಚಿತ ವ್ಯಕ್ತಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಜಲನಗರ ಪಿಎಸ್ ಐ ಮತ್ತು ಡಿವೈಎಸ್ಪಿ ಬಸವರಾಜ್ ಯಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೂ
ಹೋಂ ಗಾರ್ಡ್ನ ಬಟ್ಟೆಯಲ್ಲಿ ಶವ ಪತ್ತೆಯಾಗಿದೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಗುಮ್ಮಟನಗರಿಯಲ್ಲಿ ಬರ್ಬರ ಹತ್ಯೆ
![](https://karnataka1news.com/wp-content/uploads/2023/12/IMG-20231202-WA0022-860x386.jpg)