ವಿಜಯಪುರ: ಜಮೀನಿನಲ್ಲಿರುವ ರಸ್ತೆ ದಾರಿಯ ವಿಚಾರಕ್ಕೆ ಓರ್ವನ್ನು ಕೊಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ.
ಅಶೋಕ ಕುಂಬಾರ ಹತ್ಯೆಯಾಗಿರುವ ದುರ್ದೈವಿ. ಇನ್ನು
ಜಮೀನ ರಸ್ತೆ ವಿಚಾರಕ್ಕೆ ಸಂಬಂಧಿಗಳ ಮಧ್ಯೆ ಗಲಾಟೆ ಆಗಿತ್ತು. ಇದೀಗ್ ಮಹಾದೇವಪ್ಪ ಕುಂಬಾರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಮೃತಪಟ್ಟಿರುವ ಅಶೋಕ ಕುಟುಂಬಸ್ಥರ ಆರೋಪವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸುತ್ತಿದ್ದಾರೆ. ಬಸವನಬಾಗೇಬಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.