![](https://karnataka1news.com/wp-content/uploads/2023/06/IMG_20230609_145806-719x1024.jpg)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎಂಬಿ ಪಾಟೀಲರನ್ನು ವಿಜಯಪುರಕ್ಕೆ ನೇಮಕ ಮಾಡಲಾಗಿದೆ. ಹಾವೇರಿ ಜಿಲ್ಲೆಗೆ ಶಿವಾನಂದ ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿದೆ. ಅಲ್ಲದೇ, 31 ಜಿಲ್ಲೆಗೆ ಉಸ್ತುವಾರಿ ನೇಮಕ ಮಾಡಲಾಗಿದೆ.
![](https://karnataka1news.com/wp-content/uploads/2023/06/IMG_20230609_145752-733x1024.jpg)