ವಿಜಯಪುರ: ಜಮೀನಿನಲ್ಲಿನ ವಿದ್ಯುತ್ ಕಂಬದಿಂದ ಶಾರ್ಟ್ ಸರ್ಕ್ಯೂಟ್ನಿಂದ 5 ಎಕರೆ ಕಬ್ಬು ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕರಿಬಂಟನಾಳ ಗ್ರಾಮದಲ್ಲಿ ನಡೆದಿದೆ. ಸಿ.ಬಿ. ಪಾಟೀಲ ಎಂಬುವರಿಗೆ ಕಬ್ಬು ಭಸ್ಮವಾಗಿದೆ. ಸ್ಥಳೀಯರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದರು. ಆದ್ರೇ, ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದೆ. ಬಸವನಬಾಗೇವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/12/IMG-20231201-WA0081-1024x768.jpg)