ವಿಜಯಪುರ: ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಿಸಿ ವಿಡಿಯೋ ಮಾಡಿದಕ್ಕೆ ಮೂವರು ಕೈದಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ವಿಜಯಪುರ ನಗರದ ದರ್ಗಾ ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಕೆ ಮಾಡಿರುವ ಪರಮೇಶ್ವರ ಜಾಧವ್, ರಮೇಶ ಧೂಳೆ, ಪ್ರದೀಪ್ ಮಾನೆ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ. ಅದಕ್ಕಾಗಿ ಜೈಲ ಅಧೀಕ್ಷರಾದ ಇಮಾಮಸಾಬ್ ಮ್ಯಾಗೇರಿ ಪ್ರಕರಣ ದಾಖಲು ಮಾಡಿದ್ದಾರೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)