ವಿಜಯಪುರ: ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ವಿಜಯಪುರ ನಗರದ ವಾಜಪೇಯಿ ಸರ್ಕಲ್ ಎದುರು ನಡೆಯಿತು. ರಸ್ತೆ ಅಭಿವೃದ್ಧಿ ಹಿನ್ನೆಲೆ ಅಂಗಡಿಗಳನ್ನು ತೆರವು ಮಾಡಲಾಯಿತು. ಇನ್ನೂ ಮಹಾನಗರ ಪಾಲಿಕೆ ಆಯುಕ್ತ ಸೌದಾಗರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಈ ವೇಳೆ ಅಹಿತಕರ ಘಟನೆಗಳು ಆಗದಂತೆ ಗಾಂಧಿಚೌಕ್ ಪೊಲೀಸ ಠಾಣಾ ವತಿಯಿಂದ ಬಂದೋಬಸ್ತ್ ಕೈಗೊಳ್ಳಲಾಗಿತ್ತು. 5ಕ್ಕೂ ಹೆಚ್ಚು ಅಂಗಡಿಗಳ ತೆರವು ಮಾಡಲಾಯಿತು.
![](https://karnataka1news.com/wp-content/uploads/2023/09/IMG_20230914_101331-1024x578.jpg)