ಗದಗ: ವಿಜಯಪುರ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರಿನ ಅಂಧ ಮತ್ತು ಬುದ್ಧಿಮಾಂಧ್ಯ ಮಕ್ಕಳು ಸಂತಾಪ ಸೂಚಿಸಿದ್ದಾರೆ. ಮಕ್ಕಳು ಮೌನಾಚರಣೆ ಮಾಡುವ ಮೂಲಕ ಜ್ಞಾನಯೋಗಿಗೆ ಶೃದ್ಧಾಂಜಲಿ ಸಲ್ಲಿಸಿದರು. ಅಲ್ಲದೇ, ಅಂಧ ಮಕ್ಕಳು ಶ್ರೀಗಳ ದರ್ಶನಕ್ಕೆ ಗದಗದಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ.