![](https://karnataka1news.com/wp-content/uploads/2024/07/dkc.jpg)
ಬೆಂಗಳೂರು:
ಆಂಧ್ರದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿ ಸೀಕ್ರೆಟ್ ಆಗಿ ಮಾತುಕತೆ ನಡೆಸಿದ್ದಾರೆ ಎಂಬ ವದಂತಿ ಇತ್ತಿಚ್ಚೆಗೆ ತುಂಬಾ ಹರದಾಡುತ್ತಿದ್ದು, ಕಾಂಗ್ರೇಸ್ ಹೈಕಮಂಡ ಜಗನ್ ಜೊತೆ ಮಾತನಾಡಿ, ಕಾಂಗ್ರೆಸ್ ಜೊತೆಗೆ ಜಗನ್ಗೆ ತಮ್ಮ ಪಕ್ಷವನ್ನು ವಿಲೀನ ಮಾಡಿಸುವಂತೆ ಡಿಕೆಶಿ ಅವರಿಗೆ ಟಾಸ್ಕ್ ನೀಡಿದ್ದಾರೆ ಹೀಗಾಗಿ ಕರ್ನಾಟಕದ ಟ್ರಬಲ್ ಶೂಟರ್ ಡಿಕೆಶಿ ಅವರು ಆಂಧ್ರದ ಮಾಜಿ ಮುಖ್ಯಮಂತ್ರಿ ಜಗನ್ ಅವರಿಗೆ ಬೇಟಿ ಮಾಡಿದ್ದಾರೆ ಎಂದೂ ಸುದ್ದಿ ಹರಿದಾಡಿತ್ತು. ಈಗ ಆವದಂತಿಗೆ ತಮ್ಮ ‘X’ ಖಾತೆಯಲ್ಲಿ ಬರೆದುಕೊಂಡಿರುವ ಅವರು ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ
https://x.com/DKShivakumar/status/1807394407429308600