ವಿಜಯಪುರ: ದಸರಾ ಹಿನ್ನೆಲೆಯಲ್ಲಿ ದೇವಿ ಮೆರವಣಿಗೆ ವೇಳೆ ವ್ಯಕ್ತಿಯೋರ್ವ ರೈಫಲ್ ಹಿಡಿದು ಡ್ಯಾನ್ಸ್ ಮಾಡಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳದ ಉದಯ್ ದೌಲತರಾವ್ ಎಂಬಾತ ರೈಫಲ್ ಹಿಡಿದುಕೊಂಡು ವಿಜಯಪುರದಲ್ಲಿ ನಡೆದಿದ್ದ ಮೆರವಣಿಗೆ ವೇಳೆ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದಾನೆ. ಇದೀಗ್ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
![](https://karnataka1news.com/wp-content/uploads/2023/10/IMG-20231018-WA0047-768x1024.jpg)