ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಗೌರವಾನ್ವಿತ ಮಾನ್ಯ ಶ್ರೀ ಜಗದೀಪ್ ಧನಕರ್ ಅವರನ್ನು ಸೋಮವಾರ ಮಾಜಿ ಪ್ರಧಾನಿ:ಎಚ್.ಡಿ. ದೇವೇಗೌಡರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತು ಕತೆನಡೆಸಿದರು.
ಈ ವೇಳೆ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ, ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ನಿಖಿಲ್ ಕುಮಾರಸ್ವಾಮಿ ಹಾಗೂ ಶ್ರೀಮತಿ ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಶ್ರೀ ಅನಸೂಯ ಮಂಜುನಾಥ್ , ಮಾನ್ಯ ಉಪ ರಾಷ್ಟ್ರಪತಿಗಳ ನಿವಾಸದಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರು