ವಿಜಯಪುರ: ಆಕಸ್ಮಿಕವಾಗಿ ಗುಡಿಸಲಿನಲ್ಲಿದ್ದ ಗ್ಯಾಸ್ ಸೋರಿಕೆಯಿಂದಾಗಿ ನಾಲ್ಕು ಗುಡಿಸಲು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಬಳಿ ಶನಿವಾರ ನಡೆದಿದೆ.
ನಾಗೇಶ ರೆಡ್ಡಿ ಸೇರಿದಂತೆ ನಾಲ್ಕು ಗುಡಿಸಲು ಬೆಂಕಿಗಾಹುತಿ ಆಗಿವೆ. ಅಲ್ಲದೇ, ಮನೆಯಲ್ಲಿದ್ದ ಸುಮಾರು 2 ಲಕ್ಷಕ್ಕೂ ಅಧಿಕ ವಸ್ತುಗಳು ಹಾನಿ ಆಗಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.