ವಿಜಯಪುರ: ಕಬ್ಬಿಣದ ತಂತಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ಪ್ರತಾಪ್ ನಗರದಲ್ಲಿ ನಡೆದಿದೆ.
ಆನಂದ ವರನಾಳ ಮೃತಪಟ್ಟಿರುವ ದುರ್ದೈವಿ. ಇನ್ನು ಆನಂದ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಅಲ್ಲದೇ, ಆನಂದ ಹಾಕಿಕೊಂಡಿದ ಅಂಗಿಯಿಂದ ನೇಣು ಹಾಕಿಕೊಂಡಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.