WhatsApp Group Join Now Telegram Group Join Now ವಿಜಯಪುರ: ಬಬಲೇಶ್ವರ ಕ್ಷೇತ್ರದ ರಾಜಕೀಯ ಕುತಂತ್ರದಿಂದ ನನಗೆ ಸೋಲಾಗಿದೆ. ನಾನು ಹಣ ಗಳಿಸಿಲ್ಲ. ಜನರ ಹೃದಯ ಗೆದ್ದಿದ್ದೇನೆ ಎಂದು ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಡಿ ರಾಜಕಾರಣ ಮಾಡುವ ಕೆಲಸ ಮತ್ತೆ ಈಗಿನಿಂದಲೇ ಆರಂಭಗೊಂಡಿದೆ ಎಂದು ಪರೋಕ್ಷವಾಗಿ ಶಾಸಕ ಎಂ.ಬಿ.ಪಾಟೀಲ ವಿರುದ್ಧ ಕಿಡಿಕಾರಿದರು. ಬಬಲೇಶ್ವರ ಕ್ಷೇತ್ರದಲ್ಲಿ ಪ್ರಜಾಧ್ವನಿ … Continue reading ನಾನು ಜನರ ಹೃದಯ ಗೆದ್ದಿದ್ದೇನೆ
Copy and paste this URL into your WordPress site to embed
Copy and paste this code into your site to embed