ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ ಆಗಿದೆ.
ವಿಜಯಪುರ ನಗರ ಸೇರಿದಂತೆ ವಿವಿಧೆಡೆ ಲಘು ಭೂಕಂಪನ ಆಗಿದ್ದು, ಗೋಳಗುಮ್ಮಟ ಏರಿಯಾ, ಕೀರ್ತಿ ನಗರ ಸೇರಿದಂತೆ ಮನಗೂಳಿಯಲ್ಲೂ ಕಂಪನ ಅನುಭವ ಆಗಿದೆ. ಭೂಕಂಪನದಿಂದ ಮತ್ತೆ ಬಸವನಬಾಗೇಬಾಡಿ ತಾಲೂಕಿನ ಮನಗೂಳಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅದಕ್ಕಾಗಿ ಸ್ಥಳಕ್ಕೆ ಜಿಲ್ಲಾಡಳಿತ ಭೇಟಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.