ವಿಜಯಪುರ: ವಿಜಯಪುರ ಜಿಲ್ಲಾ ಬಿಜೆಪಿ ಕೋರ್ ಕಮೀಟಿ ಸಭೆ ನಡೆಯಿತು.
ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ ನೇತೃತ್ವದಲ್ಲಿ ಸಭೆ ನಡೆಯಿತು. ಅಲ್ಲದೇ, ಸಭೆಯಲ್ಲಿ ಮುಂಬರುವ ಚುನಾವಣೆ ಬಗ್ಗೆ ಸೂಚನೆಗಳನ್ನು ಶಾಸಕರು, ಮುಖಂಡರಿಗೆ ಬಿ.ಎಲ್ ಸಂತೋಷ ನೀಡಿದರು. ಇನ್ನೂ ಚುನಾವಣೆಯಲ್ಲಿ ಪ್ರತಿಯೊಬ್ಬರು ಒಟ್ಟಾಗಿ ಕೆಲಸ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕರು, ಪದಾಧಿಕಾರಿಗಳು, ಕೋರ್ ಕಮೀಟಿ ಸದಸ್ಯರು ಉಪಸ್ಥಿತರಿದ್ದರು.
ಬಿಎಲ್ ಸಂತೋಷ ನೇತೃತ್ವದಲ್ಲಿ ಸಭೆ
![](https://karnataka1news.com/wp-content/uploads/2023/01/IMG-20230130-WA0007-860x447.jpg)