ವಿಜಯಪುರ: ಮಾಜಿ ಸಿಎಂ ಬಿಎಸ್ವೈ ಪುತ್ರ
ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು ಎಂದು ವಿಜಯಪುರದಲ್ಲಿ ಸಚಿವ ಮುರುಘೇಶ ನಿರಾಣಿ ಹೇಳಿದರು.
ವಿಜಯೇಂದ್ರಗೆ ನಾಯಕನಾಗುವ ಎಲ್ಲ ಕ್ವಾಲಿಟಿ ಇವೆ. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ. ಅದನ್ನು ನಿರ್ಧಾರ ಮಾಡುವವರು ರಾಜ್ಯ, ರಾಷ್ಟ್ರ ನಾಯಕರಿದ್ದಾರೆ. ಎಲ್ಲ ಕ್ವಾಲಿಟಿಗಳು ವಿಜಯೇಂದ್ರಗೆ ಇದೆ ಎಂದರು.