ವಿಜಯಪುರ: ವಿಜಯಪುರ ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದ ಎದುರು ಪಂಡಿತ ಪುಟ್ಟರಾಜ ಗವಾಯಿಗಳ ಸರ್ಕಲ್ ಮಾಡಬೇಕು ಎಂದು ಆಗ್ರಹಿಸಿ ಗುರುವಾರ ಉತ್ತರ ಕರ್ನಾಟಕ ಕಲಾವಿದರ ಕಲ್ಯಾಣ ವೇದಿಕೆ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಸಾವಿರಾರು ಅಂಧರ ಬಾಳಿಗೆ ಬದುಕು ನೀಡಿದ್ದಾರೆ. ಅಲ್ಲದೇ, ಅನೇಕ ಅಂಧರಿಗೆ ಸಂಗೀತ ಕಲಿಸಿಕೊಟ್ಟಿದ್ದಾರೆ. ಅದಕ್ಕಾಗಿ ಗವಾಯಿಗಳ ಚಿಕ್ಕದೊಂದು ಸರ್ಕಲ್ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪಂಡಿತ ಪುಟ್ಟರಾಜ ಗವಾಯಿಗಳ ಸರ್ಕಲ್ ನಿರ್ಮಾಣಕ್ಕೆ ಮನವಿ…
![](https://karnataka1news.com/wp-content/uploads/2022/12/ಗವಾಯಿಗಳು-860x492.jpg)