ವಿಜಯಪುರ: ಸಾಲಭಾದೆ ತಾಳಲಾರದೆ ಛಾಯಾಗ್ರಾಹಕ ಬಾವಿಗೆ ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆ ಡಿ ಗ್ರಾಮದಲ್ಲಿ ರವಿವಾರ ನಡೆದಿದೆ. 30 ವರ್ಷದ ಶಿವು ದ್ಯಾವಪ್ಪ ತಳಕೇರಿ ಆತ್ಮಹತ್ಯೆಗೆ ಶರಣಾದ ಯುವಕ. ಇನ್ನೂ ಬ್ಯಾಂಕ್ನಲ್ಲಿ 15ಲಕ್ಷ ಸಾಲ ಮಾಡಿಕೊಂಡಿದ್ದರು. ಇದರಿಂದ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.