ವಿಜಯಪುರ: ಸೂಕ್ತ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ ಗುರುವಾರ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಸರ್ಕಾರಿ ಬಸ್ ಗಳನ್ನು ತಡೆದು ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ,
ಶಾಲಾ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ತೊಂದರೆಯಾಗುತ್ತಿದೆ.
ಸಮಸ್ಯೆ ಪರಿಹಾರಕ್ಕೆ ಸಾರಿಗೆ ಇಲಾಖೆ ಆಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆರೋಪಿಸಿದರು. ನಮಗೆ ಶಾಲಾ ಕಾಲೇಜು ವೇಳೆಗೆ ಬಸ್ ಸೌಲಭ್ಯ ಬೇಕು ಎಂದು ಒತ್ತಾಯಿಸಿದರು. ಈ ವೇಳೆ
ವಿಜಯಪುರ-ಅಥಣಿ ಸಂಚಾರ ಅಸ್ತವ್ಯಸ್ಥ ಆಗಿದ್ದು, ಪ್ರಯಾಣಿಕರ ಪರದಾಟ ಅನುಭವಿಸಿದರು.
ದ್ರಾಕ್ಷಿನಾಡಿನಲ್ಲಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ..
![](https://karnataka1news.com/wp-content/uploads/2022/12/IMG_20221229_103400-860x488.jpg)