ವಿಜಯಪುರ: ಅನುಮಾಸ್ಪದ ರೀತಿಯಲ್ಲಿ ಯುವಕನ ಶವವೊಂದು ಹೊಲದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದಲ್ಲಿ ನಡೆದಿದೆ.
ರಾಮ ಬಲಿರಾಮ ಜಾಧವ್ (19) ಮೃತಪಟ್ಟಿರುವ ದುರ್ದೈವಿ. ಇನ್ನೂ ರಾಮ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆಯ ಬಳಿಕ ತಿಳಿದು ಬರಬೇಕಿದೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.