![](https://karnataka1news.com/wp-content/uploads/2023/12/IMG-20231209-WA0122.jpg)
ವಿಜಯಪುರ: ಅಕ್ರಮವಾಗಿ ಅಕ್ಕಿ(Rice) ಸಾಗಾಟ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ರಸ್ತೆಯಲ್ಲಿ ನಡೆದಿದೆ.
ಅಂಜಾದ ಪಠಾಣ, ಅವಿನಾಶ್ ಘುಲೆ ಬಂಧಿತ ಆರೋಪಿಗಳು. ಸಂಭಾಜಿ ಗಾಯಕವಾಡ, ಪವನ ತೊಟ್ಲಾ ಈ ಇಬ್ಬರು ಮಾಲೀಕರು ಪರಾರಿಯಾಗಿದ್ದಾರೆ. ಆರೋಪಿಗಳು ಲಾರಿಯಲ್ಲಿ(Lorry) 8,23,310 ಮೌಲ್ಯದ 28,390 ಕೆಜಿ ಅಕ್ಕಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಅಕ್ಕಿ, ಲಾರಿಯನ್ನು ಜಪ್ತಿಗೈದಿದ್ದಾರೆ. ಈ ಕುರಿತು ಹೊರ್ತಿ(Horti) ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://karnataka1news.com/wp-content/uploads/2023/12/IMG-20231209-WA0123-1024x461.jpg)