ವಿಜಯಪುರ: ಸಿಎಂ ಬದಲಾವಣೆ ಇಲ್ಲ. ಕೇವಲ ವದಂತಿ ಆಗಿದೆ ಎಂದು ವಿಜಯಪುರದಲ್ಲಿ ಸಚಿವ ಭೈರತಿ ಬಸವರಾಜ್ ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಈಗಿರುವ ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. 24 ಗಂಟೆಗಳ ಕಾಲ ನಮ್ಮ ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ಬಗ್ಗೆಯೇ ಚಿಂತಿಸುತ್ತಿದ್ದಾರೆ. ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ಎಂದರು.
ಸಿಎಂ ಬದಲಾವಣೆ ಇಲ್ಲ.. ಇದು ಕೇವಲ ವದಂತಿ…
![](https://karnataka1news.com/wp-content/uploads/2022/12/byarthi-Basavaraj-860x497.jpg)