ಆಲಮೇಲ‌ನಲ್ಲಿ ಟಿಪ್ಪರಗಳು ವಶ

Karnataka 1 News
ಆಲಮೇಲ‌ನಲ್ಲಿ ಟಿಪ್ಪರಗಳು ವಶ
Oplus_0

ವಿಜಯಪುರ: ಅಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಶಂಭೇವಾಡ ಗ್ರಾಮದ ಬಳಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು 6 ಟಿಪ್ಪರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅನಧಿಕೃತ ಮರಳು ಸಾಗಾಟದ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಲಾಗಿದೆ. ಆಲಮೇಲ ಠಾಣೆಯ ಪಿಎಸ್ಐ ಅರವಿಂದ ಅಂಗಡಿ, ಸಿಪಿಐ ನಾನಗೌಡ ಅವರ ನೇತೃತ್ವದ ತಂಡದಿಂದ ದಾಳಿ ನಡೆದಿದೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";