14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್
WhatsApp Group Join Now Telegram Group Join Now ಹುಬ್ಬಳ್ಳಿ : ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಣ್ಣಪ್ಪಿಸಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಬಕಾರಿ ಪ್ರಕರಣದಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಜನತಾ ಬಜಾರ ಬಳಿಯ ಚಾಂಗದೇವ ಮಹಾರಾಜ ಗುಡಿ ಹತ್ತಿರ ಮುಕುಂದಪ್ಪ ನಾರಾಯಣ ಓತಾಲಿ (ಹೊರಾಲಿ) ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಮಹಿಳೆ ಬಂಧನ 2010 ರಲ್ಲಿ ಹುಬ್ಬಳ್ಳಿ … Continue reading 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed