ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ತಂದೆಯ ಹತ್ಯೆಗೈದು ಇಬ್ಬರು ಮಕ್ಕಳು ಎಸ್ಕೇಪ್ ಆಗಿರುವ ಘಟನೆ ವಿಜಯಪುರ ನಗರದ ಹಮಾಲರ್ ಕಾಲೋನಿಯಲ್ಲಿ ನಡೆದಿದೆ. ಮರಲ್ಲಪ್ಪ (40) ಹತ್ಯೆಯಾಗಿರುವ ತಂದೆ. ಇನ್ನು
ಇಬ್ಬರು ಪುತ್ರರು ತಂದೆಯನ್ನು ಮನೆಯಲ್ಲಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)