ವಿಜಯಪುರ: ಕುರಿಗಳ ಹಿಂಡಿನ ಮೇಲೆ ಎರಡು ತೋಳ ದಾಳಿಗೈದಿರುವ ಪರಿಣಾಮ 15ಕ್ಕೂ ಹೆಚ್ಚು ಕುರಿ ಮರಿಗಳು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ ಬಿ ಗ್ರಾಮದಲ್ಲಿ ನಡೆದಿದೆ.
ಸುಭಾಸ್ ಇಳಗೇರ ಎಂಬುವರಿಗೆ ಸೇರಿದ 15 ಕ್ಕೂ ಹೆಚ್ಚು ಕುರಿ ಮರಿಗಳನ್ನು ಅಸುನೀಗಿದ್ದಾವೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನಬಾಗೇಬಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.