ವಿಜಯಪುರ: ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ನಿಡಗುಂದಿ ರಸ್ತೆಯಲ್ಲಿ ನಡೆದಿದೆ.
28 ವರ್ಷದ ರಂಗನಾಥ ನಾಯಕ ಮೃತಪಟ್ಟಿರುವ ದುರ್ದೈವಿ. ಇನ್ನೂ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ರಂಗನಾಥ ಸ್ಥಳದಲ್ಲಿ ಅಸುನೀಗಿದ್ದಾನೆ. ಘಟನೆ ಬಳಿಕ ಅಪರಿಚಿತ ವಾಹನ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.