ವಿಜಯಪುರ: ಹಾಡುಹಗಲೇ ಮಹಿಳೆ ಬರ್ಬರ ಹತ್ಯೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸರೋವರ ಡಾಬಾದ ಬಳಿ ಗುರುವಾರ ನಡೆದಿದೆ. ಸಿಂದಗಿ ಪಟ್ಟಣದ ನಿವಾಸಿ ಗಂಗೂಬಾಯಿ ಬಾಗೇವಾಡಿ ಹತ್ಯೆಯಾಗಿರುವ ದುರ್ದೈವಿ. ಇನ್ನೂ ಹತ್ಯೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಆದ್ರೇ, ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸಿಂದಗಿಯಲ್ಲಿ ಮಹಿಳೆಯ ಹತ್ಯೆ
![](https://karnataka1news.com/wp-content/uploads/2023/06/Knife-1.jpg)